Wednesday, December 28, 2022

ವರ್ಷದ ಕೊನೆ ದಿನ ಕರೆಂಟ್ ಕಟ್

 ವಿದ್ಯುತ ವ್ಯತ್ಯಯ

ಧಾರವಾಡ (ಕರ್ನಾಟಕ ವಾರ್ತೆ) ಡಿ.28:* ಹೆಸ್ಕಾಂನ 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು  ಡಿಸೆಂಬರ್ 31 ರಂದು ಕೈಗೊಳ್ಳಲಿದೆ.  

ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಎತ್ತಿನಗುಡ್ಡ, ಅಗ್ರಿ ಯೂನಿರ್ವಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನವರ ಎಸ್ಟೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್ ಬಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನಕೇರಿ, ಎಪಿಎಂಸಿ, ಫೈರ ಸ್ಟೇಶನ್, ರಾಮನಗೌಡಾ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ ನಗರ, ಸಿವಿಲ್ ಹಾಸ್ಪಿಟಲ್, ನಿತಿನ್ ನಗರ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.


No comments:

Post a Comment

ವರ್ಷದ ಕೊನೆ ದಿನ ಕರೆಂಟ್ ಕಟ್

 ವಿದ್ಯುತ ವ್ಯತ್ಯಯ ಧಾರವಾಡ (ಕರ್ನಾಟಕ ವಾರ್ತೆ) ಡಿ.28:* ಹೆಸ್ಕಾಂನ 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ...